25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನವರದಿ

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

ಮುಂಡಾಜೆ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು ಕಂಡು ಬಂದಿದ್ದು ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!