38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya
error: Content is protected !!