July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya
error: Content is protected !!