September 6, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!