22.6 C
ಪುತ್ತೂರು, ಬೆಳ್ತಂಗಡಿ
July 23, 2026
ಶಾಲಾ ಕಾಲೇಜು

ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ

ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜುಲೈ10ರಂದು
ಪ್ರಾರ್ಥನಾ ಅವಧಿಯ ಸಂದರ್ಭದಲ್ಲಿ


ಕವುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ ಬಾಗ್ ವಿಮುಕ್ತಿ ಲಾಯಿಲಾ ಸಂಸ್ಥೆಯ ವತಿಯಿಂದ ಶಾಲಾ ಸ್ವಚ್ಛತೆಗೆ ಬಳಸುವ ವಸ್ತುಗಳಾದ ಫಿನಾಯಿಲ್, ಬಕೆಟ್, ಮಗ್ ಮತ್ತು ಬ್ರಶ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇಲ್ಲಿನ ಸಿಎಚ್‌ಒ ಜಗದೀಶ್ ಅವರು ಮಕ್ಕಳಿಗೆ ಪ್ರಾತ್ಯಕ್ಷಿಕೆ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರಲ್ಲದೆ
ಕೈತೊಳೆಯುವ ವಿಧಾನವನ್ನು ಕಲಿಸಿದರು. ಕಾರ್ಯಕ್ರಮದಲ್ಲಿ ವಿಮುಕ್ತಿ ಸಂಸ್ಥೆಯ ಪ್ರತಿನಿಧಿ ಸವಿತಾ, ಆಶಾ ಕಾರ್ಯಕರ್ತೆ ರಾಜೀವಿ, ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಕೋಡ್ಯೇಲು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ , ಶಿಕ್ಷಕ ವೃಂದ, ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಯಶೋವನ ಭೇಟಿ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!