September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗೀತಾ ದಾಮೋದ‌ರ್ ಆಚಾರ್ಯ ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸುಟ್ಟು ಹೋಗಿರುವ ಘಟನೆ ಜು.13ರಂದು ಮುಂಜಾನೆ ನಡೆದಿದೆ.

ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ಅನೇಕ ಕುಟುಂಬಸ್ಥರು ಪಾಲ್ಗೊಂಡಿದ್ದರು. ಇವರಿಗೆ ಬೆಳಗ್ಗಿನ ಉಪಹಾರ ತಿಂಡಿ ಮಾಡಲು ಅಡುಗೆ ಕೋಣೆಗೆ ತೆರಳಿ ಗ್ಯಾಸ್ ಪರಿಶೀಲಿಸಿ ನಂತರ ಅಡುಗೆ ಮಾಡಲು ಮುಂದಾದಾಗ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದವರು ಗೋಣಿ, ಮರಳು ಹಾಕಿದರು ಯಾವುದೇ ಪ್ರಯೋಜನವಾಗದೆ ಬೆಂಕಿ ಅಡುಗೆ ಕೋಣೆಗೆ ಆವರಿಸಿ ಅಡುಗೆ ಪರಿಕರಗಳು ಸುಟ್ಟು ಹೋಗಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಸದಸ್ಯ ಸುಧಾಕ‌ರ್ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

Related posts

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya
error: Content is protected !!