27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

ಗುರುವಾಯನಕೆರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಬದ್ಯಾರ್ ಬಳಿಯ ರಸ್ತೆಯಲ್ಲಿ ಗುಂಡಿ ಸೃಷ್ಟಿ ನಿರ್ಮಾಣವಾಗಿದ್ದು ಅಪಾಯದ ಸ್ಥಿತಿಯನ್ನು ನಿರ್ಮಾಣ ಮಾಡಿದೆ.

ಸ್ಥಳೀಯರು ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತ ಹುಲ್ಲುಗಳನ್ನು ಇಟ್ಟಿದ್ದು, ವಾಹನಗಳು ಒಂದು ಬದಿಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದು ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

Related posts

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

Suddi Udaya
error: Content is protected !!