ಗುರುವಾಯನಕೆರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಬದ್ಯಾರ್ ಬಳಿಯ ರಸ್ತೆಯಲ್ಲಿ ಗುಂಡಿ ಸೃಷ್ಟಿ ನಿರ್ಮಾಣವಾಗಿದ್ದು ಅಪಾಯದ ಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಸ್ಥಳೀಯರು ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತ ಹುಲ್ಲುಗಳನ್ನು ಇಟ್ಟಿದ್ದು, ವಾಹನಗಳು ಒಂದು ಬದಿಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದು ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.











