23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

ಗುರುವಾಯನಕೆರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಬದ್ಯಾರ್ ಬಳಿಯ ರಸ್ತೆಯಲ್ಲಿ ಗುಂಡಿ ಸೃಷ್ಟಿ ನಿರ್ಮಾಣವಾಗಿದ್ದು ಅಪಾಯದ ಸ್ಥಿತಿಯನ್ನು ನಿರ್ಮಾಣ ಮಾಡಿದೆ.

ಸ್ಥಳೀಯರು ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತ ಹುಲ್ಲುಗಳನ್ನು ಇಟ್ಟಿದ್ದು, ವಾಹನಗಳು ಒಂದು ಬದಿಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದು ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!