July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya
error: Content is protected !!