25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya
error: Content is protected !!