25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

ಗುರುವಾಯನಕೆರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಬದ್ಯಾರ್ ಬಳಿಯ ರಸ್ತೆಯಲ್ಲಿ ಗುಂಡಿ ಸೃಷ್ಟಿ ನಿರ್ಮಾಣವಾಗಿದ್ದು ಅಪಾಯದ ಸ್ಥಿತಿಯನ್ನು ನಿರ್ಮಾಣ ಮಾಡಿದೆ.

ಸ್ಥಳೀಯರು ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತ ಹುಲ್ಲುಗಳನ್ನು ಇಟ್ಟಿದ್ದು, ವಾಹನಗಳು ಒಂದು ಬದಿಯ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದು ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

Related posts

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!