July 23, 2026
ನಿಧನವರದಿ

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

ಮುಂಡಾಜೆ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು ಕಂಡು ಬಂದಿದ್ದು ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

Suddi Udaya
error: Content is protected !!