23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಇತ್ತೀಚೆಗೆ ಅಂಬಾರು ಸದಾಶಿವ ಕ್ಷೇತ್ರದಲ್ಲಿ ‌ನಡೆದ ನವಗ್ರಹ ಸಹಿತ ಪಾರ್ವತಿ ಸ್ವಯಂವರ ಯಾಗದ‌ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ದೈವ ನರ್ತಕ ಮತ್ತು ಉಪನ್ಯಾಸಕ ಡಾ. ರವೀಶ್ ಪಡುಮಲೆ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಂಡೆವೂರು ಮಠದ ಶ್ರೀ ಗಳಾದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಡಾ. ಸದಾಶಿವ ಶೆಟ್ಟಿ ಕುಳೂರು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಮಲಾರ್ ಬೀಡು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!