23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಎ ಒಕ್ಕೂಟದ ಸಭೆಯು ಹರೀಶ್ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಒಕ್ಕೂಟದ ನಿರ್ವಹಣೆ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ ಒಕ್ಕೂಟದ ಒಗ್ಗಟ್ಟು ವರಮಹಾಲಕ್ಷ್ಮಿ ಪೂಜೆಯ ಪೂರ್ವ ತಯಾರಿ ಬಗ್ಗೆ ತಿಳಿಸಿದರು. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುರಕ್ಷ ಮತ್ತು ತಂಡ ಸ್ವಾಗತಿಸಿ, ನಿಕಟಪೂರ್ವ ಕಾರ್ಯದರ್ಶಿ ಶ್ರೀನಿವಾಸ್ ನಿರೂಪಿಸಿದರು.

Related posts

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!