23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ: ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಮುಂಡಾಜೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.13 ರಂದು ಮಸ್ ಲಕ್ ಮದರಸ ಮುಂಡಾಜೆಯಲ್ಲಿ ನಡೆಯಿತು.


ಸೆಕ್ಟರ್ ಅಧ್ಯಕ್ಷ ಮುಜಿಬುರ್ರಹ್ಮಾನ್ ಸಖಾಫಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ ಉದ್ಘಾಟಿಸಿದರು.
ಡಿವಿಷನ್ ಮೀಡಿಯಾ ಕಾರ್ಯದರ್ಶಿಯಾದ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು.
ಎಸ್.ವೈಎಸ್ ಮುಂಡಾಜೆ ಸರ್ಕಲ್ ಉಪಾಧ್ಯಕ್ಷ ಖಾಲೀದ್ ಮದನಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು.

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತು ಎಸ್.ವೈಎಸ್ ಮುಂಡಾಜೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಡಿವಿಷನ್ ಕೋಶಾಧಿಕಾರಿ ಹಂಝ ಕಕ್ಕಿಂಜೆ ಧನ್ಯವಾದ ಮಾಡಿದರು.

Related posts

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!