25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

ಓಡಿಲ್ನಾಳ : ಇಲ್ಲಿಯ ಸ.ಉ. ಪ್ರಾ ಶಾಲೆ 2025-26 ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಕೆ ಎನ್ ನಂದನ್ ಶರ್ಮ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಆರ್ 7 ನೇ ತರಗತಿ .ಹಾಗೂ ವಿರೋಧ ಪಕ್ಷದ ನಾಯಕನಾಗಿ ಅಶ್ವಿತ್ 8ನೇ ತರಗತಿ ಇವರು ಆಯ್ಕೆ ಆಗಿರುತ್ತಾರೆ.


ಮಂತ್ರಿಮಂಡಲದ ಇತರ ಇಲಾಖೆಗಳಿಗೆ ಎಂಟನೇ ತರಗತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮಂತ್ರಿಮಂಡಲದ ಜವಾಬ್ದಾರಿಯನ್ನು ತಿಳಿಸಿ ಪ್ರಮಾಣವಚನವನ್ನು ಶ್ರೀಮತಿ ವೀಣಾ ಕೆ ಎಸ್ ಬೋಧಿಸಿದರು. ಮುಖ್ಯ ಶಿಕ್ಷಕಿ ಉಷಾ ಪಿ ಇವರ ನೇತೃತ್ವದಲ್ಲಿ ಸಹ ಶಿಕ್ಷಕಿಯರ ಉಪಸ್ಥಿತಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya
error: Content is protected !!