September 6, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

ಬಳಂಜ: ಬಳಂಜ ಗ್ರಾಮದ ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿ ಅವರ ಪತ್ನಿ ಶ್ರೀಮತಿ ಶಾಂಭವಿ (48 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜು.13 ರಂದು ರಾತ್ರಿ ನಿಧನರಾದರು.

ಮೃತರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಎಲ್ಲರೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸದಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪತಿ ಗಣೇಶ್ ಪೂಜಾರಿ, ಇಬ್ಬರು ಪುತ್ರರಾದ ಅಖೀಲ್,ಅನಿಲ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya
error: Content is protected !!