September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಿತ್ತಬಾಗಿಲು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ,ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಜು.13 ರಂದು ಜರಗಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಮಧುಕರ್ ಪ್ರಭು, ಶ್ರೀಮತಿ ತುಳಸಿ, ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಗೌಡ ಕುಕ್ಕಾವು ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಗೋಪಾಲ್ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯಸದಸ್ಯರು, ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು,ಅಡುಗೆ ಸಿಬ್ಬಂದಿಯವರುಹಾಜರಿದ್ದರು

Related posts

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!