July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಪ್ರಮುಖರಾದ ಪ್ರಮಲ್ ಕುಮಾರ್, ರಾಜೇಂದ್ರ ಚಿಲಿಂಬಿ, ಕುಮಾರ್ ಇರುವೈಲ್ ಮುಂತಾದವರು ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

Related posts

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!