September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಇತ್ತೀಚೆಗೆ ಅಂಬಾರು ಸದಾಶಿವ ಕ್ಷೇತ್ರದಲ್ಲಿ ‌ನಡೆದ ನವಗ್ರಹ ಸಹಿತ ಪಾರ್ವತಿ ಸ್ವಯಂವರ ಯಾಗದ‌ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ದೈವ ನರ್ತಕ ಮತ್ತು ಉಪನ್ಯಾಸಕ ಡಾ. ರವೀಶ್ ಪಡುಮಲೆ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಂಡೆವೂರು ಮಠದ ಶ್ರೀ ಗಳಾದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಡಾ. ಸದಾಶಿವ ಶೆಟ್ಟಿ ಕುಳೂರು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಮಲಾರ್ ಬೀಡು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಆರೋಗ್ಯ ಸಚಿವ ಯು.ಟಿ. ಖಾದರ್ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಭೇಟಿ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!