23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಇತ್ತೀಚೆಗೆ ಅಂಬಾರು ಸದಾಶಿವ ಕ್ಷೇತ್ರದಲ್ಲಿ ‌ನಡೆದ ನವಗ್ರಹ ಸಹಿತ ಪಾರ್ವತಿ ಸ್ವಯಂವರ ಯಾಗದ‌ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ದೈವ ನರ್ತಕ ಮತ್ತು ಉಪನ್ಯಾಸಕ ಡಾ. ರವೀಶ್ ಪಡುಮಲೆ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಂಡೆವೂರು ಮಠದ ಶ್ರೀ ಗಳಾದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಡಾ. ಸದಾಶಿವ ಶೆಟ್ಟಿ ಕುಳೂರು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಮಲಾರ್ ಬೀಡು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya
error: Content is protected !!