September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ: ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಮುಂಡಾಜೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.13 ರಂದು ಮಸ್ ಲಕ್ ಮದರಸ ಮುಂಡಾಜೆಯಲ್ಲಿ ನಡೆಯಿತು.


ಸೆಕ್ಟರ್ ಅಧ್ಯಕ್ಷ ಮುಜಿಬುರ್ರಹ್ಮಾನ್ ಸಖಾಫಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ ಉದ್ಘಾಟಿಸಿದರು.
ಡಿವಿಷನ್ ಮೀಡಿಯಾ ಕಾರ್ಯದರ್ಶಿಯಾದ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು.
ಎಸ್.ವೈಎಸ್ ಮುಂಡಾಜೆ ಸರ್ಕಲ್ ಉಪಾಧ್ಯಕ್ಷ ಖಾಲೀದ್ ಮದನಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು.

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತು ಎಸ್.ವೈಎಸ್ ಮುಂಡಾಜೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಡಿವಿಷನ್ ಕೋಶಾಧಿಕಾರಿ ಹಂಝ ಕಕ್ಕಿಂಜೆ ಧನ್ಯವಾದ ಮಾಡಿದರು.

Related posts

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya
error: Content is protected !!