25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ: ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಮುಂಡಾಜೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.13 ರಂದು ಮಸ್ ಲಕ್ ಮದರಸ ಮುಂಡಾಜೆಯಲ್ಲಿ ನಡೆಯಿತು.


ಸೆಕ್ಟರ್ ಅಧ್ಯಕ್ಷ ಮುಜಿಬುರ್ರಹ್ಮಾನ್ ಸಖಾಫಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ ಉದ್ಘಾಟಿಸಿದರು.
ಡಿವಿಷನ್ ಮೀಡಿಯಾ ಕಾರ್ಯದರ್ಶಿಯಾದ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು.
ಎಸ್.ವೈಎಸ್ ಮುಂಡಾಜೆ ಸರ್ಕಲ್ ಉಪಾಧ್ಯಕ್ಷ ಖಾಲೀದ್ ಮದನಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು.

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತು ಎಸ್.ವೈಎಸ್ ಮುಂಡಾಜೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಡಿವಿಷನ್ ಕೋಶಾಧಿಕಾರಿ ಹಂಝ ಕಕ್ಕಿಂಜೆ ಧನ್ಯವಾದ ಮಾಡಿದರು.

Related posts

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
error: Content is protected !!