22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

ಓಡಿಲ್ನಾಳ : ಇಲ್ಲಿಯ ಸ.ಉ. ಪ್ರಾ ಶಾಲೆ 2025-26 ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಕೆ ಎನ್ ನಂದನ್ ಶರ್ಮ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಆರ್ 7 ನೇ ತರಗತಿ .ಹಾಗೂ ವಿರೋಧ ಪಕ್ಷದ ನಾಯಕನಾಗಿ ಅಶ್ವಿತ್ 8ನೇ ತರಗತಿ ಇವರು ಆಯ್ಕೆ ಆಗಿರುತ್ತಾರೆ.


ಮಂತ್ರಿಮಂಡಲದ ಇತರ ಇಲಾಖೆಗಳಿಗೆ ಎಂಟನೇ ತರಗತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮಂತ್ರಿಮಂಡಲದ ಜವಾಬ್ದಾರಿಯನ್ನು ತಿಳಿಸಿ ಪ್ರಮಾಣವಚನವನ್ನು ಶ್ರೀಮತಿ ವೀಣಾ ಕೆ ಎಸ್ ಬೋಧಿಸಿದರು. ಮುಖ್ಯ ಶಿಕ್ಷಕಿ ಉಷಾ ಪಿ ಇವರ ನೇತೃತ್ವದಲ್ಲಿ ಸಹ ಶಿಕ್ಷಕಿಯರ ಉಪಸ್ಥಿತಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು

Related posts

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
error: Content is protected !!