22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯ ಪೂರ್ವಭಾವಿಯಾಗಿ ಕಳಿಯ ಗ್ರಾಮದ ಪ್ರಥಮ ಮತ್ತು ದ್ವಿತೀಯ ವಾರ್ಡ್ ನ ಪ್ರಥಮ ಸುತ್ತಿನ ವಾರ್ಡ್ ಸಭೆಯು ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮಸ್ಥರು ವಿವಿಧ ಅಭಿವೃದ್ದಿ ವಿಷಯದ ಬಗ್ಗೆ ಚರ್ಚಿಸಿದರು. ಸತೀಶ್ ಭಂಡಾರಿ ನಾಳರವರು ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಹಾಕುವುದು ಹೊರಗಡೆಯಿಂದ ತ್ಯಾಜ್ಯ ತಂದು ಹಾಕುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮವಹಿಸಿ ದಂಡ ವಿಧಿಸುವುದು ಮತ್ತು ಸಿ ಸಿ ಟಿವಿ ಅಳವಡಿಸುವಂತೆ ತಿಳಿಸಿದರು.


ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಶ್ರೀಮತಿ ಸುಭಾಷಿಣಿ ಕೆ, ಅಬ್ದುಲ್ ಕರೀಮ್’, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಉಮೇಶ್ ಗೋವಿಂದೂರು, ಕುಂಟಿನಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಜಾತ, ಸಿಬ್ಬಂದಿಗಳಾದ ರವಿ ಎಚ್.,ಸುರೇಶ್ ಗೌಡ ಗ್ರಾಮಸ್ಥರು ಹಾಜರಿದ್ದರು.

Related posts

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya
error: Content is protected !!