24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಇಲ್ಲಿಯ ದೇವರಮಾರ್ ಶ್ರೀಮತಿ ಚಂಪಾವತಿ ಇವರ ಗದ್ದೆಯಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಬೃ ಹತ್ ನೇಜಿ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಬಲ್ಕಾಜೆ ಲಕ್ಷ್ಮಣ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೇಜಿ ನಾಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ ಶ್ರೀಧರ್ ರಾವ್ ಕಾಯಡ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್, ಜೆಸಿಐ ಕಪಿಲಾ ಕೊಕ್ಕಡ ಇದರ ಶ್ರೀಮತಿ ಶೋಭಾ ಜೈನ್, ಸಂತೋಷ್ ಜೈನ್, ಜೋಸೆಫ್ ಪಿರೇರೊ, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಖಜಾಂಚಿ ನಿರಂಜನ ಬದಿಮಾರು, ಕೇಶವ ಗೌಡ ಮಲ್ಲಜಾಲ್, ಬಾಲಕೃಷ್ಣ ಗೌಡ ಬರಮೇಲು, ಉಮೇಶ್ ರೈ ಪಂಚಮಿಪಾದೆ, ಶೀನಪ್ಪ ಗೌಡ ಕೊತ್ತೋಡಿ, ಗಣೇಶ್ ಬದಿಮಾರ್, ರಾಘಚಂದ್ರ ಪೂಜಾರಿ, ವಸಂತ ಪೂಜಾರಿ ಶ್ರೀಮತಿ ಸುಜಾತ ಶೆಟ್ಟಿ, ಕಂಬಳ ಕೋಣ ಮಾಲಕರದ ಹರಿಪ್ರಸಾದ್ ಶೆಟ್ಟಿ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಊರ ಭಕ್ತರು ಉಪಸ್ಥಿತರಿದ್ದರು.
ಒಟ್ಟು 85 ಜನರು ನೇಜಿ ನಾಟಿ ಕೆಲಸದಲ್ಲಿ ಪಾಲ್ಗೊಂಡಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya
error: Content is protected !!