22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

ಗೇರುಕಟ್ಟೆ; ಇಲ್ಲಿಯ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವ ಅಧ್ಯಕ್ಷರಾಗಿ ಪುರುಷೋತ್ತಮ್. ಜಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ,
ಉಮೇಶ್ ಸಂಭೋಳ್ಯ, ವಿವೇಕ್ ಸಾಯಿ ಆಳ್ವ, ಕಾರ್ಯದರ್ಶಿಯಾಗಿ ರಂಜನ್ ಹೆಚ್, ಪುರಂದರ ಜಿ, ಲೋಕೇಶ್ ಎನ್,
ಕೋಶಾಧಿಕಾರಿಯಾಗಿ ಸುರೇಶ್ ಕುಮಾರ್ ಮೆದಿನ, ಲೆಕ್ಕ ಪರಿಶೋಧಕರಾಗಿ ಸುಂದರ್ ನಾಯ್ಕ್, ಸಂಚಾಲಕರಾಗಿ ಕರುಣಾಕರ ಶೆಟ್ಟಿ ಕೊರಂಜ ಆಯ್ಕೆಯಾಗಿದ್ದಾರೆ.

Related posts

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya
error: Content is protected !!