24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

ಗೇರುಕಟ್ಟೆ; ಇಲ್ಲಿಯ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವ ಅಧ್ಯಕ್ಷರಾಗಿ ಪುರುಷೋತ್ತಮ್. ಜಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ,
ಉಮೇಶ್ ಸಂಭೋಳ್ಯ, ವಿವೇಕ್ ಸಾಯಿ ಆಳ್ವ, ಕಾರ್ಯದರ್ಶಿಯಾಗಿ ರಂಜನ್ ಹೆಚ್, ಪುರಂದರ ಜಿ, ಲೋಕೇಶ್ ಎನ್,
ಕೋಶಾಧಿಕಾರಿಯಾಗಿ ಸುರೇಶ್ ಕುಮಾರ್ ಮೆದಿನ, ಲೆಕ್ಕ ಪರಿಶೋಧಕರಾಗಿ ಸುಂದರ್ ನಾಯ್ಕ್, ಸಂಚಾಲಕರಾಗಿ ಕರುಣಾಕರ ಶೆಟ್ಟಿ ಕೊರಂಜ ಆಯ್ಕೆಯಾಗಿದ್ದಾರೆ.

Related posts

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya
error: Content is protected !!