25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

ಬಳಂಜ: ನಾಲ್ಕೂರು ಗ್ರಾಮದ ಜೈಮಾತ ಮನೆಯ ಶ್ರೀಮತಿ ಸುಶೀಲ (68ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಜು.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾದರು.

ಮೃತರು ಮೂವರು ಪುತ್ರರಾದ ವಿಶ್ವನಾಥ ಪೂಜಾರಿ,ಸತೀಶ್ ಪೂಜಾರಿ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ, ಒರ್ವೆ ಪುತ್ರಿ ಶಕುಂತಳಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!