22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಿತ್ತಬಾಗಿಲು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ,ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಜು.13 ರಂದು ಜರಗಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಮಧುಕರ್ ಪ್ರಭು, ಶ್ರೀಮತಿ ತುಳಸಿ, ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಗೌಡ ಕುಕ್ಕಾವು ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಗೋಪಾಲ್ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯಸದಸ್ಯರು, ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು,ಅಡುಗೆ ಸಿಬ್ಬಂದಿಯವರುಹಾಜರಿದ್ದರು

Related posts

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!