25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!