ವೇಣೂರು : ಇಲ್ಲಿಯ ಸುದೇರ್ದು ನಿವಾಸಿ ಸುರೇಶ ಮೂಲ್ಯ(38ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜು.14ರಂದು ನಿಧನರಾಗಿದ್ದಾರೆ.
ಯುವ ಸೇವಾ ಸಂಗಮ, ಮೂಲ್ಯರ ಯಾನೆ ಕುಲಾಲರ ಸಂಘದಲ್ಲಿ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಮೃತರು ತಾಯಿ ಚೆನ್ನಮ್ಮ, ಐವರು ಸಹೋದರರು, ಓರ್ವ ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.











