26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

ವೇಣೂರು : ಇಲ್ಲಿಯ ಸುದೇರ್ದು ನಿವಾಸಿ ಸುರೇಶ ಮೂಲ್ಯ(38ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜು.14ರಂದು ನಿಧನರಾಗಿದ್ದಾರೆ.

ಯುವ ಸೇವಾ ಸಂಗಮ, ಮೂಲ್ಯರ ಯಾನೆ ಕುಲಾಲರ ಸಂಘದಲ್ಲಿ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ತಾಯಿ ಚೆನ್ನಮ್ಮ, ಐವರು ಸಹೋದರರು, ಓರ್ವ ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya
error: Content is protected !!