22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಪ್ರಮುಖರಾದ ಪ್ರಮಲ್ ಕುಮಾರ್, ರಾಜೇಂದ್ರ ಚಿಲಿಂಬಿ, ಕುಮಾರ್ ಇರುವೈಲ್ ಮುಂತಾದವರು ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya
error: Content is protected !!