25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಪ್ರಮುಖರಾದ ಪ್ರಮಲ್ ಕುಮಾರ್, ರಾಜೇಂದ್ರ ಚಿಲಿಂಬಿ, ಕುಮಾರ್ ಇರುವೈಲ್ ಮುಂತಾದವರು ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya
error: Content is protected !!