23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಇತ್ತೀಚೆಗೆ ಅಂಬಾರು ಸದಾಶಿವ ಕ್ಷೇತ್ರದಲ್ಲಿ ‌ನಡೆದ ನವಗ್ರಹ ಸಹಿತ ಪಾರ್ವತಿ ಸ್ವಯಂವರ ಯಾಗದ‌ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ದೈವ ನರ್ತಕ ಮತ್ತು ಉಪನ್ಯಾಸಕ ಡಾ. ರವೀಶ್ ಪಡುಮಲೆ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಂಡೆವೂರು ಮಠದ ಶ್ರೀ ಗಳಾದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಡಾ. ಸದಾಶಿವ ಶೆಟ್ಟಿ ಕುಳೂರು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಮಲಾರ್ ಬೀಡು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!