22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಎ ಒಕ್ಕೂಟದ ಸಭೆಯು ಹರೀಶ್ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಒಕ್ಕೂಟದ ನಿರ್ವಹಣೆ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ ಒಕ್ಕೂಟದ ಒಗ್ಗಟ್ಟು ವರಮಹಾಲಕ್ಷ್ಮಿ ಪೂಜೆಯ ಪೂರ್ವ ತಯಾರಿ ಬಗ್ಗೆ ತಿಳಿಸಿದರು. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುರಕ್ಷ ಮತ್ತು ತಂಡ ಸ್ವಾಗತಿಸಿ, ನಿಕಟಪೂರ್ವ ಕಾರ್ಯದರ್ಶಿ ಶ್ರೀನಿವಾಸ್ ನಿರೂಪಿಸಿದರು.

Related posts

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya
error: Content is protected !!