July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಎ ಒಕ್ಕೂಟದ ಸಭೆಯು ಹರೀಶ್ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಒಕ್ಕೂಟದ ನಿರ್ವಹಣೆ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ ಒಕ್ಕೂಟದ ಒಗ್ಗಟ್ಟು ವರಮಹಾಲಕ್ಷ್ಮಿ ಪೂಜೆಯ ಪೂರ್ವ ತಯಾರಿ ಬಗ್ಗೆ ತಿಳಿಸಿದರು. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುರಕ್ಷ ಮತ್ತು ತಂಡ ಸ್ವಾಗತಿಸಿ, ನಿಕಟಪೂರ್ವ ಕಾರ್ಯದರ್ಶಿ ಶ್ರೀನಿವಾಸ್ ನಿರೂಪಿಸಿದರು.

Related posts

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!