July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

ಉಜಿರೆ: ಇಲ್ಲಿಯ ಮಲ್ಲಿಕಾರ್ಜುನ ಕಾಂಪ್ಲೆಕ್ಸ್‌ನಲ್ಲಿ ನೃತ್ಯ ಸಂಯೋಜಕರಾದ ವಿನ್ಯಾಸ್ ಭಂಡಾರಿ & ಭರತ್ ಉಜಿರೆ ಮಾಲಕತ್ವದ ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಜು.14ರಂದು ಶುಭಾರಂಭಗೊಂಡಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಬ್ಬನ್ ಕತ್ತರಿಸುವ ಮೂಲಕ ಶುಭಾರಂಭಗೊಳಿಸಿದರು.

ಉದ್ಯಮಿ ಕೆ. ಮೋಹನ್ ಕುಮಾರ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನ ಮನೆ ಉಜಿರೆ ದೀಪ ಪ್ರಜ್ವಲನೆಗೊಳಿಸಿದರು.

ವೇದಿಕೆಯಲ್ಲಿ ವಕೀಲರು ಧನಂಜಯ್ ರಾವ್, ಉದ್ಯಮಿ ರಾಜೇಶ್ ಪೈ, ಸುರೇಶ್ ಬಂಗೇರ, ಗಣೇಶ್ ಗೌಡ ನಾವೂರು, ಡಿ. ಎಂ. ಗೌಡ, ವಿನ್ಯಾಸ್ ಭಂಡಾರಿ & ಭರತ್ ರವರ ಪೋಷಕರು ಉಪಸ್ಥಿತರಿದ್ದರು.

ನೃತ್ಯ ಸಂಯೋಜಕರಾದ ಉಜಿರೆಯ ಕೃಷ್ಣ ಕುಮಾರ್ & ಉದಯ್ ಎ.ಕೆ. ರವರನ್ನು ಸನ್ಮಾನಿಸಲಾಯಿತು. ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿಯ ಕೊಠಡಿ ವಿನ್ಯಾಸಕ ಶಾಮಿನ್ ಕುಮಾರ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವ್ಯಾಯಾಯಂ ಜಿಮ್ ನ ಶಿಶಿರ್, ಉಮೇಶ್, ಪ್ರವೀಣ್ ವಸಂತ್, ಗಣೇಶ್, ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ ಯ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಖ್ಯಾತ ನಿರೂಪಕಿ ಕೀರ್ತಿ ನಿರೂಪಿಸಿದರು. ವಿನ್ಯಾಸ್ ಭಂಡಾರಿ ವಂದಿಸಿದರು.

Related posts

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya
error: Content is protected !!