25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ: ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಮುಂಡಾಜೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.13 ರಂದು ಮಸ್ ಲಕ್ ಮದರಸ ಮುಂಡಾಜೆಯಲ್ಲಿ ನಡೆಯಿತು.


ಸೆಕ್ಟರ್ ಅಧ್ಯಕ್ಷ ಮುಜಿಬುರ್ರಹ್ಮಾನ್ ಸಖಾಫಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ ಉದ್ಘಾಟಿಸಿದರು.
ಡಿವಿಷನ್ ಮೀಡಿಯಾ ಕಾರ್ಯದರ್ಶಿಯಾದ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ತರಗತಿ ಮಂಡನೆ ಮಾಡಿದರು.
ಎಸ್.ವೈಎಸ್ ಮುಂಡಾಜೆ ಸರ್ಕಲ್ ಉಪಾಧ್ಯಕ್ಷ ಖಾಲೀದ್ ಮದನಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು.

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರು ಕೆ.ಎಮ್.ಜೆ ಮತ್ತು ಎಸ್.ವೈಎಸ್ ಮುಂಡಾಜೆ ಸರ್ಕಲ್ ನಾಯಕರು, ಸೆಕ್ಟರ್ ವ್ಯಾಪ್ತಿಯ ಎಸ್.ಎಸ್.ಎಫ್ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಡಿವಿಷನ್ ಕೋಶಾಧಿಕಾರಿ ಹಂಝ ಕಕ್ಕಿಂಜೆ ಧನ್ಯವಾದ ಮಾಡಿದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!