25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

ಓಡಿಲ್ನಾಳ : ಇಲ್ಲಿಯ ಸ.ಉ. ಪ್ರಾ ಶಾಲೆ 2025-26 ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಕೆ ಎನ್ ನಂದನ್ ಶರ್ಮ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಆರ್ 7 ನೇ ತರಗತಿ .ಹಾಗೂ ವಿರೋಧ ಪಕ್ಷದ ನಾಯಕನಾಗಿ ಅಶ್ವಿತ್ 8ನೇ ತರಗತಿ ಇವರು ಆಯ್ಕೆ ಆಗಿರುತ್ತಾರೆ.


ಮಂತ್ರಿಮಂಡಲದ ಇತರ ಇಲಾಖೆಗಳಿಗೆ ಎಂಟನೇ ತರಗತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮಂತ್ರಿಮಂಡಲದ ಜವಾಬ್ದಾರಿಯನ್ನು ತಿಳಿಸಿ ಪ್ರಮಾಣವಚನವನ್ನು ಶ್ರೀಮತಿ ವೀಣಾ ಕೆ ಎಸ್ ಬೋಧಿಸಿದರು. ಮುಖ್ಯ ಶಿಕ್ಷಕಿ ಉಷಾ ಪಿ ಇವರ ನೇತೃತ್ವದಲ್ಲಿ ಸಹ ಶಿಕ್ಷಕಿಯರ ಉಪಸ್ಥಿತಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು

Related posts

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya
error: Content is protected !!