July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಇಲ್ಲಿಯ ದೇವರಮಾರ್ ಶ್ರೀಮತಿ ಚಂಪಾವತಿ ಇವರ ಗದ್ದೆಯಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಬೃ ಹತ್ ನೇಜಿ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಬಲ್ಕಾಜೆ ಲಕ್ಷ್ಮಣ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೇಜಿ ನಾಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ ಶ್ರೀಧರ್ ರಾವ್ ಕಾಯಡ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್, ಜೆಸಿಐ ಕಪಿಲಾ ಕೊಕ್ಕಡ ಇದರ ಶ್ರೀಮತಿ ಶೋಭಾ ಜೈನ್, ಸಂತೋಷ್ ಜೈನ್, ಜೋಸೆಫ್ ಪಿರೇರೊ, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಖಜಾಂಚಿ ನಿರಂಜನ ಬದಿಮಾರು, ಕೇಶವ ಗೌಡ ಮಲ್ಲಜಾಲ್, ಬಾಲಕೃಷ್ಣ ಗೌಡ ಬರಮೇಲು, ಉಮೇಶ್ ರೈ ಪಂಚಮಿಪಾದೆ, ಶೀನಪ್ಪ ಗೌಡ ಕೊತ್ತೋಡಿ, ಗಣೇಶ್ ಬದಿಮಾರ್, ರಾಘಚಂದ್ರ ಪೂಜಾರಿ, ವಸಂತ ಪೂಜಾರಿ ಶ್ರೀಮತಿ ಸುಜಾತ ಶೆಟ್ಟಿ, ಕಂಬಳ ಕೋಣ ಮಾಲಕರದ ಹರಿಪ್ರಸಾದ್ ಶೆಟ್ಟಿ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಊರ ಭಕ್ತರು ಉಪಸ್ಥಿತರಿದ್ದರು.
ಒಟ್ಟು 85 ಜನರು ನೇಜಿ ನಾಟಿ ಕೆಲಸದಲ್ಲಿ ಪಾಲ್ಗೊಂಡಿದ್ದರು.

Related posts

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya
error: Content is protected !!