September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಇಲ್ಲಿಯ ದೇವರಮಾರ್ ಶ್ರೀಮತಿ ಚಂಪಾವತಿ ಇವರ ಗದ್ದೆಯಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಬೃ ಹತ್ ನೇಜಿ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಬಲ್ಕಾಜೆ ಲಕ್ಷ್ಮಣ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೇಜಿ ನಾಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ ಶ್ರೀಧರ್ ರಾವ್ ಕಾಯಡ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್, ಜೆಸಿಐ ಕಪಿಲಾ ಕೊಕ್ಕಡ ಇದರ ಶ್ರೀಮತಿ ಶೋಭಾ ಜೈನ್, ಸಂತೋಷ್ ಜೈನ್, ಜೋಸೆಫ್ ಪಿರೇರೊ, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಖಜಾಂಚಿ ನಿರಂಜನ ಬದಿಮಾರು, ಕೇಶವ ಗೌಡ ಮಲ್ಲಜಾಲ್, ಬಾಲಕೃಷ್ಣ ಗೌಡ ಬರಮೇಲು, ಉಮೇಶ್ ರೈ ಪಂಚಮಿಪಾದೆ, ಶೀನಪ್ಪ ಗೌಡ ಕೊತ್ತೋಡಿ, ಗಣೇಶ್ ಬದಿಮಾರ್, ರಾಘಚಂದ್ರ ಪೂಜಾರಿ, ವಸಂತ ಪೂಜಾರಿ ಶ್ರೀಮತಿ ಸುಜಾತ ಶೆಟ್ಟಿ, ಕಂಬಳ ಕೋಣ ಮಾಲಕರದ ಹರಿಪ್ರಸಾದ್ ಶೆಟ್ಟಿ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಊರ ಭಕ್ತರು ಉಪಸ್ಥಿತರಿದ್ದರು.
ಒಟ್ಟು 85 ಜನರು ನೇಜಿ ನಾಟಿ ಕೆಲಸದಲ್ಲಿ ಪಾಲ್ಗೊಂಡಿದ್ದರು.

Related posts

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya
error: Content is protected !!