July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದು ಪತ್ರವನ್ನು ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕರಿಗೆ ಬರೆಯಲಾಗಿದ್ದು ಅದರಲ್ಲಿ 20 ವರ್ಷಗಳಲ್ಲಿ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ.ಪತ್ತೆ ಮಾಡಲಾಗದ ಪ್ರಕರಣಗಳು ಎಷ್ಟು? ಅಸ್ವಾಭಾವಿಕವಾಸ ಸಾವು/ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಆಯೋಗಕ್ಕೆ ವರದಿಯನ್ನು ಕಳುಹಿಸುವಂತೆ ಜುಲೈ 14 ರಂದು ಕಳುಹಿಸಿದ ಪತ್ರದಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!