September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಿತ್ತಬಾಗಿಲು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ,ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಜು.13 ರಂದು ಜರಗಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಮಧುಕರ್ ಪ್ರಭು, ಶ್ರೀಮತಿ ತುಳಸಿ, ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಗೌಡ ಕುಕ್ಕಾವು ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಗೋಪಾಲ್ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯಸದಸ್ಯರು, ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು,ಅಡುಗೆ ಸಿಬ್ಬಂದಿಯವರುಹಾಜರಿದ್ದರು

Related posts

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya
error: Content is protected !!