25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya
error: Content is protected !!