July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

ವೇಣೂರು: ಇಲ್ಲಿಯ ‘ಎಸ್.ಎಸ್. ಕಾಂಪ್ಲೆಕ್ಸ್’ನ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಸುಮುಖ ಮೆಡಿಕಲ್ಸ್ ಇದರ ಶುಭಾರಂಭವು ಜು. 12ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಮಹೇಶ್ ಭಟ್ ಮಿಯಂದೂರು, ಡಾ. ಶಾಂತಿ ಪ್ರಸಾದ್ , ಡಾ. ಜಗದೀಶ್ ಚೌಟ, ಡಾ. ಸಂತೋಷ ರೇಗೋ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೃಷ್ಣ ಭಟ್ ಕಾಂತಾಜೆ, ಪ್ರಶಾಂತ್ ಕುಮಾರ್ ಕರುಮುಗೇರ್, ಎಚ್. ಮಹಮ್ಮದ್, ಭಾಸ್ಕರ ಪೈ ಉದ್ಯಮಿಗಳು, ಸುದೀಪ್ ಸಾಯಿ ಮೆಡಿಕಲ್ ಗುರುವಾಯನಕೆರೆ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಮಾಲಕರಾದ ಸುಜ್ಞಾನ್ ಎನ್., ಸುರೇಶ್ ಪೂಜಾರಿ , ಸುಮತಿ ಎಸ್ ಪೂಜಾರಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!