23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

ವೇಣೂರು: ಇಲ್ಲಿಯ ‘ಎಸ್.ಎಸ್. ಕಾಂಪ್ಲೆಕ್ಸ್’ನ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಸುಮುಖ ಮೆಡಿಕಲ್ಸ್ ಇದರ ಶುಭಾರಂಭವು ಜು. 12ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಮಹೇಶ್ ಭಟ್ ಮಿಯಂದೂರು, ಡಾ. ಶಾಂತಿ ಪ್ರಸಾದ್ , ಡಾ. ಜಗದೀಶ್ ಚೌಟ, ಡಾ. ಸಂತೋಷ ರೇಗೋ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೃಷ್ಣ ಭಟ್ ಕಾಂತಾಜೆ, ಪ್ರಶಾಂತ್ ಕುಮಾರ್ ಕರುಮುಗೇರ್, ಎಚ್. ಮಹಮ್ಮದ್, ಭಾಸ್ಕರ ಪೈ ಉದ್ಯಮಿಗಳು, ಸುದೀಪ್ ಸಾಯಿ ಮೆಡಿಕಲ್ ಗುರುವಾಯನಕೆರೆ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಮಾಲಕರಾದ ಸುಜ್ಞಾನ್ ಎನ್., ಸುರೇಶ್ ಪೂಜಾರಿ , ಸುಮತಿ ಎಸ್ ಪೂಜಾರಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!