ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ಇಲ್ಲಿಯ ತಾಲೂಕು ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜು.15 ರಂದು ನಡೆಸಲಾಯಿತು.

ಶಿಬಿರವು ವಿಕಲಚೇತನ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು. ಶಿಬಿರದಲ್ಲಿ ತಾಲೂಕಿನ ನಗರ ಪುನರ್ ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು , ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲಾಯಿತು.

Related posts

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಬಳೆಂಜ ಶಾಲೆಯಲ್ಲಿ ವಿಶಿಷ್ಟ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya
error: Content is protected !!